ಹಳಿಯಾಳ: - ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು. ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ … [Read more...] about ಹಳಿಯಾಳದ ಕೆಎಲ್ ಎಸ್ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ