ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೇಕರ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಹಳಿಯಾಳ ತಾಲೂಕಾ ದಲಿತ ಸಮುದಾಯದವರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಹಳಿಯಾಳ ಪೋಲಿಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಆಕಸ್ಮಿಕ ವಿದ್ಯಮಾನವೊಂದರಲ್ಲಿ ಹಳಿಯಾಳದ ದಲಿತ ಸಮುದಾಯದವರು ಘೋಟ್ನೇಕರ ಅವರ ವಿರುದ್ದ ಆಕ್ರೋಶಗೊಂಡಿದ್ದು ಪ್ರತಿಭಟನೆಯನ್ನು ನಡೆಸಿದ್ದಾರೆ. ಕೂಡಲೇ ಎಮ್.ಎಲ್.ಸಿ. … [Read more...] about ವಿಧಾನ ಪರಿಷತ್ ಸದಸ್ಯ ಘೋಟ್ನೇಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದಲಿತ ಸಮುದಾಯದಿಂದ ರಾಜ್ಯಪಾಲರಿಗೆ ಮನವಿ