https://youtu.be/WAx2pk7sRpIದೇಶದಲ್ಲಿ ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ದೇಶಭಕ್ತ ಮೋದಿ ನೇತೃತ್ವದಲ್ಲಿ ಎಲ್ಲ ದೇಶಭಕ್ತರು ಒಂದಾಗಿ ದೇಶದ್ರೋಹಿಗಳ ಮತ್ತು ಬ್ರಷ್ಟಾಚಾರಿಗಳ ಮಹಾಮಿಲಾವಟನ್ನು ಸೋಲಿಸಬೇಕಾಗಿದೆ. ಆದ್ದರಿಂದ ಇದು ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಯಾವ ದೇವರಿಗೆ ಯಾವ ಪೂಜೆ ಮಾಡಬೇಕು ಎಂದು ನಿಮಗೆ ಗೊತ್ತಿದೆ. ದೇಶವನ್ನು ಕಾಡುತ್ತಿರುವ, ಮಾತ್ರವಲ್ಲ ಜಗತ್ತನ್ನು … [Read more...] about ಬ್ಯಾಲೇಟ್ ಮೂಲಕ ಬಿಜೆಪಿಗೆ ಮತ ನೀಡಿ ಬುಲೆಟ್ ಮೂಲಕ ಉಗ್ರಗಾಮಿಗಳಿಗೆ ಉತ್ತರಿಸುತ್ತೇವೆ – ಅನಂತ ಕುಮಾರ್ ಹೆಗಡೆ
Minister Ananthkumar Hegde.
ಬಿಜೆಪಿ ಐತಿಹಾಸಿಕ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ- ಮೋದಿ ಗೆಲುವಿಗಾಗಿ 3.75 ಕೋಟಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ- ಸಚಿವ ಅನಂತಕುಮಾರ ಹೆಗಡೆ
ಹಳಿಯಾಳ:- ದೇಶದಲ್ಲಿ ಬಿಜೆಪಿ ಎರಡು ಮೂರಾಂಶ ಬಹುಮತದಿಂದ ಮತ್ತೋಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಬಿಜೆಪಿಯ ಎನ್.ಡಿಎ ಮೈತ್ರಿ ಕೂಟ ಈ ಬಾರಿ ಭಾರಿ ಬಹುಮತದೊಂದಿಗೆ ಐತಿಹಾಸಿಕ ಗೆಲುವನ್ನು ದಾಖಲಿಸಲಿದೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಮೋದಿಯವರು 5 ವರ್ಷದಲ್ಲಿ ಮಾಡಿರುವ ಸಾಧನೆಗಳಿಗೆ ದೇಶದ ಜನ ಮನಸೊತಿದ್ದು ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡುವ ಆಶಯ ವ್ತಕ್ತಪಡಿಸುತ್ತಿದ್ದು … [Read more...] about ಬಿಜೆಪಿ ಐತಿಹಾಸಿಕ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಿದೆ- ಮೋದಿ ಗೆಲುವಿಗಾಗಿ 3.75 ಕೋಟಿ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ- ಸಚಿವ ಅನಂತಕುಮಾರ ಹೆಗಡೆ
ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ಸ್ಥಳಕ್ಕೇ ಭೆಟಿ ನೀಡಿದ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರಿಗೆ, ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಮುಖಂಡ ಮಂಗೇಶ ದೇಶಪಾಂಡೆ ಅವರಿಗೆ ಕೆಸರಿ ಪೇಟಾ ತೊಡಿಸಿ … [Read more...] about ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.