ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.