ಹಳಿಯಾಳ:- ಶ್ರೀ ಹನುಮಾನ್ ದೇವರ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಮಾರುತಿ ದೇವಸ್ಥಾನಗಳಲ್ಲಿ ಬಾಲಹನುಮನನ್ನು ತೊಟ್ಟಿಲು ತೂಗಿ ವಿಶೇಷ ಪೂಜೆ ಪುನಸ್ಕಾರಗಳನ್ನು ಮಾಡಲಾಯಿತು. ಪಟ್ಟಣದ ಕುಂಬಾರಗಲ್ಲಿ, ಬಸವನಗಲ್ಲಿ, ಹೊಸ ಬಸ್ ಘಟಕ, ಪೇಟೆ ಆಂಜನೇಯ, ಧಾರವಾಡ ರಸ್ತೆಯಲ್ಲಿ, ಹವಗಿ ಗ್ರಾಮದ ಆಂಜನೇಯ, ತೇರಗಾಂವ ಗ್ರಾಮದಲ್ಲಿ ಹೀಗೆ ಹಲವಾರು ಕಡೆಗಳಲ್ಲಿ ಆಂಜನೇಯ ದೇವಸ್ಥಾನಗಳಲ್ಲಿ ಹನುಮಾನ್ ಜಯಂತಿಯನ್ನು ಅತ್ಯಂತ ಶೃದ್ದಾಭಕ್ತಿ ಹಾಗೂ ವಿಜೃಂಭಣೆಯಿಂದ … [Read more...] about ಹನುಮಾನ್ ಜಯಂತಿ ಆಚರಣೆ- ಭಾಗವತಿ ಗ್ರಾಮದ ದೇವಸ್ಥಾನಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ