ಹಳಿಯಾಳ:- ಕರ್ನಾಟಕ ರಾಜ್ಯದ ಪೌರಾಡಳಿತ ಸಚಿವರಾಗಿದ್ದ ಚನ್ನಬಸಪ್ಪ ಸತ್ಯಪ್ಪ ಶಿವಳ್ಳಿಯವರು ಶುಕ್ರವಾರ ಮಧ್ಯಾಹ್ನ ತೀವ್ರ ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ತಿಳಿದು ತೀವ್ರ ಆಘಾತ ಹಾಗೂ ಅತೀವ ದು:ಖವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ.ಧೀಮಂತ ನಾಯಕ:- ತಮ್ಮ ಶೋಕ ಸಂದೇಶದಲ್ಲಿ ಶಿವಳ್ಳಿಯವರು ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಆಯ್ಕೆಯಾಗಿ, ರಾಜ್ಯದ ಪೌರಾಡಳಿತ ಸಚಿವರಾಗಿ, ರಾಜ್ಯ ಸರ್ಕಾರದ … [Read more...] about ಸಚಿವ ಸಿಎಸ್ ಶಿವಳ್ಳಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಆರ್. ವಿ .ದೇಶಪಾಂಡೆ