ಹೊನ್ನಾವರ : ಬ್ಲಾಕ್ ಕಾಂಗ್ರೆಸ ಮತ್ತು ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿಯವರ ಸೂಚನೆಯ ಮೇರೆಗೆ, ರಾಜ್ಯ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಶ್ರೀ ಲಕ್ಷಿನಾರಾಯಣರವರ ಅನುಮೋದನೆಯಲ್ಲಿ, ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗ ಅಧ್ಯಕ್ಷರಾದ ಬಿ.ಡಿ.ನಾಯ್ಕರವರು, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಹೊಟೇಲ್ ಉದ್ಯಮಿ ಶ್ರೀ ಮಂಜುನಾಥ ಹನುಮಂತ ಗೌಡ ಇವರನ್ನು ಹೊನ್ನಾವರ ತಾಲೂಕಾ ಕಾಂಗ್ರೆಸ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರನ್ನಾಗಿ … [Read more...] about ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಮಂಜುನಾಥ ಗೌಡ
MLA
ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಕಾರವಾರ :- ಅಪ್ರತಿಮ ದೇಶಪ್ರೇಮಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಡೆಯ ಜನತೆಗೆ ತಲುಪುತ್ತಿದೆ. ನಾವು ಸುಳ್ಳು ಹೇಳಿ ಮತ ಕೇಳುವ ಅವಶ್ಯಕತೆ ಇಲ್ಲ. ನಮ್ಮ ಸಾಧನೆಗಳನ್ನು ಜನತೆಯೇ ಒಪ್ಪಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಪ್ರೇರಣೆಯಿಂದ ಮೋದಿರವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ನಮ್ಮ ದೇಶದ ಅಭಿವೃದ್ಧಿ ಗೆ ಉಡುಗೊರೆಯಾಗಿ ನೀಡೋಣ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಕರೆ … [Read more...] about ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
kumta Movies as on 11-5-2018
Chittaranjan Theatre MLA (UA) Telugu 2.30pm5.30pm8.30pmhttps://www.youtube.com/watch?v=zmYdvOi0MHM … [Read more...] about kumta Movies as on 11-5-2018