ಹಳಿಯಾಳ:- ಪ್ರಸಕ್ತ 5 ವರ್ಷದ ಮೋದಿ ಆಡಳಿತದಲ್ಲಿ ರಾಷ್ಟ್ರದಲ್ಲಿ ದೇಶಭಕ್ತರು-ದೇಶಪ್ರೇಮಿಗಳು ಯಾರು ಹಾಗೂ ದೇಶದ್ರೋಹಿಗಳು ಯಾರು ಎಂಬುದು ಬಹಿರಂಗವಾಗಿದೆ ಅಲ್ಲದೇ ಭ್ರಷ್ಟಾಚಾರಿಗಳು ತಾವಾಗೇ ರಸ್ತೆಯ ಮೇಲೆ ಬಂದು ನಿಂತಿದ್ದು ಕುಂಬಳ ಕಾಯಿ ಕಳ್ಳರು ತಾವೇ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೇರಗಾಂವ, ಕಾವಲವಾಡ ಹಾಗೂ ಭಾಗವತಿ ಗ್ರಾಮಗಳಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಸಭೆಯಲ್ಲಿ … [Read more...] about ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
Modi
ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ
ಹಳಿಯಾಳ:- ಪ್ರಧಾನ ಮಂತ್ರಿ ನರೇಂದ್ರ ಮೊದಿಯವರಿಗೆ ದೇವರು ಉತ್ತಮ ಆರೋಗ್ಯ ಕರುಣ ಸಲಿ ಹಾಗೂ ಅವರು ಮತ್ತೇ ಅಧಿಕಾರಕ್ಕೆ ಬರಲಿ ಎಂದು ತಾಲೂಕಿನ ಕಾಳಗಿನಕೊಪ್ಪದಲ್ಲಿ ನಡೆದ ಜಾತ್ರೆಯಲ್ಲಿ ಮೋದಿಜಿಯವರ ಹೆಸರಿನಲ್ಲಿ ಅಭಿಷೇಕ ಮಾಡಿದ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇದೇ ತಿಂಗಳ ಮೊದಲ ವಾರದಲ್ಲಿ ಕಾಳಗಿನಕೊಪ್ಪ ಗ್ರಾಮದ ಪಿಶೇಲಿಂಗೇಶ್ವರ ಮತ್ತು ಲಕ್ಷ್ಮೀ ದೇವಿಯ ಜಾತ್ರೆ ಸಂದರ್ಭದಲ್ಲಿ ಕಾಳಗಿನಕೊಪ್ಪ ಗ್ರಾಮದ ಗಣಪತಿ ಮಾರುತಿ ದೇವರಮಣ ಎನ್ನುವವರು ನರೇಂದ್ರ … [Read more...] about ಮೋದಿ ಮತ್ತೇ ಅಧಿಕಾರಕ್ಕೆ ಬರಲಿ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಅಭಿಮಾನಿಯಿಂದ ಅಭಿಷೇಕ