ಹಳಿಯಾಳ:- "ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲಾ, ದೇವೆಗೌಡರ ಕುಟುಂಬ ನಂಬಿ ಬದುಕಿದವರು ಇಲ್ಲಾ" ಈಗ ರಾಜ್ಯದಲ್ಲಿ ಈ ಕಳ್ಳ-ಕುಳ್ಳರು ಇಬ್ಬರು ಜೋಡಿಯಾಗಿದ್ದು ಅವರಲ್ಲೇ ಕಚ್ಚಾಟ-ಗುದ್ದಾಟಗಳು, ಆಂತರಿಕ ಕಲಹಗಳು ಜೋರಾಗಿದ್ದು ಸದ್ಯದಲ್ಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು ಜುಲೈ ಅಥವಾ ಆಗಸ್ಟ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ, ಕೆನರಾ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಭವಿಷ್ಯ ನುಡಿದರು. ಚುನಾವಣಾ ಪ್ರಚಾರಾರ್ಥ ಗುರುವಾರ … [Read more...] about ಕಾಂಗ್ರೇಸ್ ನಂಬಿ ಉದ್ದಾರ ಆದವರಿಲ್ಲ, ದೇವೆಗೌಡರ ನಂಬಿ ಬದುಕಿದವರಿಲ್ಲ- ಸಚಿವ ಅನಂತಕುಮಾರ ಹೆಗಡೆ