ಹೊನ್ನಾವರ ತಾಲೂಕಿನ ಮಂಕಿ ಗುಳದಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ವಿವೇಕ ನಗರದಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಉಂಟಾಗಿದ್ದು ತಕ್ಷಣ ತುರ್ತು ಕುಡಿಯುವ ನೀರಿನ ಸರಬರಾಜು ಮಾಡಬೇಕೆಂದು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.ಮಂಕಿ ಗ್ರಾಮದ ಚಿತ್ತಾರ ಕ್ರಾಸ್ ಬಳಿಯ ವಿವೇಕ ನಗರದಲ್ಲಿ ಬಾವಿಗಳು ಭತ್ತಿ ಹೋಗಿ ಕುಡಿಯುವ ನೀರಿಗೆ ತೀವ್ರ ಅಭಾವ ಉಂಟಾಗಿದೆ. ಈ ಕುರಿತು ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ, ತಾಲೂಕ ಪಂಚಾಯತ … [Read more...] about ಕುಡಿಯುವ ನೀರಿಗೆ ಮನವಿ