ಬೆಂಗಳೂರು/ಬೆಳಗಾವಿ, ಜನವರಿ 29, 2019 - ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಅಲ್ಲಿಂದಲೇ ಪ್ರತಿಕ್ರಿಯಿಸಿದ್ದು ``ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 … [Read more...] about ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ