ಸಿದ್ದಾಪುರ: ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಕೆ ಲಸ ಮಾಡುವುದುಕ್ಕೆ ಅವಕಾಶಗಳಿವೆ. ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವುದನ್ನು ಹತ್ತಿರದಿಂದ ಗಮನಿಸಿದ್ದೇನೆ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಆಧಾರ ಸಂಸ್ಥೆಯ ಸಂಕಲ್ಪ ದಿನಾಚರಣೆ ಹಾಗೂ ದಿ.ಎಂ.ಟಿ.ಕೊಡಿಯ ನೆನಪಿನ … [Read more...] about ಸಿ.ಎಸ್.ಗೌಡರಗೆ ‘ಆಧಾರಶ್ರೀ’ ಪ್ರಶಸ್ತಿ ಪ್ರಧಾನ , ಸಮಾಜದಲ್ಲಿ ರಾಜಕೀಯವಾಗಿ ಕೆಲಸ ಮಾಡುವುದಕ್ಕಿಂತ, ರಾಜಕೀಯೇತರ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುವುದಕ್ಕೆ ಹೆಚ್ಚಿನ ಗೌರವ ಇದೆ-ಶಾಸಕ ಕಾಗೇರಿ