ಹೊನ್ನಾವರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮುದ್ದೇಬಿಹಾಳ ತಾಲೂಕ ಯುವಕ ಸಂಘಗಳ ಒಕ್ಕೂಟ ಇವರು ನೀಡಲ್ಪಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ತಾಲೂಕಿನ ಮೂಡ್ಕಣಿಯ ವಿನಾಯಕ ಬಿ ನಾಯ್ಕ ಆಯ್ಕೆಯಾಗಿದ್ದಾರೆ.ಉತ್ತರಕನ್ನಡ ಜಿಲ್ಲಾ ಯುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ಹೊನ್ನಾವರ ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂಡ್ಕಣಿಯ ಶ್ರೀ ಶಂಭುಲಿಂಗೇಶ್ವರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ … [Read more...] about ವಿನಾಯಕ ನಾಯ್ಕಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ