ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವತಾಂತ್ರಿಕ ಸಹಾಯಕ ಇಂಜಿನಿಯರ್ ಮತ್ತು ಎಡಿಪಿಸಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇಮಕ ಪ್ರಕಟಣೆ ಹೊರಡಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಒಟ್ಟು ಹುದ್ದೆಗಳು;14ವಿದ್ಯಾರ್ಹತೆ; ಬಿ.ಟೆಕ್/ಬಿಇ / ಎಂಬಿಎ / ಡಿಪ್ಲೊಮ, ಪಾಸ್ ಮಾಡಿರಬೇಕುಹುದ್ದೆಗಳ ವಿವರ;ತಾಂತ್ರಿಕ ಸಹಾಯಕ … [Read more...] about ಸಹಾಯಕ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ (ಎಡಿಪಿಸಿ) – ನೇಮಕಾತಿ
Mysore
ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ
ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
Trin Trin to Bengaluru after Mysuru
After the successful public bicycle sharing (PBS) system in Mysuru (i.e., Trin Trin ) state government decided to implement the eco-friendly system in Bengaluru also, including Koramangala, Indiranagar and MG road.Estimated cost for the project implementation would be Rs 80.18 crore, cabinet has given green signal for the same. Around 6,000 bicycles will be made available … [Read more...] about Trin Trin to Bengaluru after Mysuru