ಕಾರವಾರ:ಉತ್ತರಕನ್ನಡ ಜಿಲ್ಲೆಯಲ್ಲಿ ಎಚ್1ಎನ್1 ರೋಗಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದು, ರೋಗ ಪತ್ತೆಯಾದ ಇಬ್ಬರು ಮಕ್ಕಳನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಭಟ್ಕಳ ತಾಲೂಕಿನ ಕರಿಕಲ್ ಗ್ರಾಮದ ಮಹಿಳೆ ನಾಗರತ್ನ ಶನಿಯಾರ ಮೊಗೇರ (35) ಮೃತಪಟ್ಟವರು. 3 ದಿನಗಳ ಹಿಂದೆ ರೋಗ ಪತ್ತೆಯಾದ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೂ ಹೊನ್ನಾವರ ತಾಲೂಕಿನ … [Read more...] about ಎಚ್1ಎನ್1: ಮಹಿಳೆ ಸಾವು