ಹಳಿಯಾಳ:- ಭಾರತ ಸಂಸ್ಕøತಿ ಪ್ರತಿಷ್ಠಾನ ವತಿಯಿಂದ ಏರ್ಪಡಿಸಿದ್ದ 2018 ನೇ ಸಾಲಿನ ರಾಜ್ಯ ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆಯಲ್ಲಿ ಉತ್ತರಕನ್ನಡ ಜಿಲ್ಲೆಯ 10 ತಾಲ್ಲೂಕುಗಳ 86 ಶಾಲೆಗಳಿಂದ 4,925 ವಿದ್ಯಾಥಿಗಳು ಪಾಲ್ಗೊಂಡಿದ್ದು, ಪರೀಕ್ಷೆ ಬರೆದವರಲ್ಲಿ 94.14 % ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆಂದು ಭಾರತ ಸಂಸ್ಕøತಿ ಪ್ರತಿಷ್ಠಾನದ ಅಪ್ಪಾರಾವ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು ರಾಜ್ಯಮಟ್ಟದ … [Read more...] about ಭಾರತ ಸಂಸ್ಕೃತ ಪ್ರತಿಷ್ಠಾನದಿಂದ ನಡೆದ ಮಹಾಭಾರತ -ರಾಮಾಯಣ ಪರೀಕ್ಷೆಯಲ್ಲಿ 94.14% ವಿದ್ಯಾರ್ಥಿಗಳು ತೇರ್ಗಡೆ – ಅಪ್ಪಾರಾವ ಪೂಜಾರಿ.
naḍeda
ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ
ಹಳಿಯಾಳ:- ಸ್ವಾಮಿ ವಿವೇಕಾನಂದರು ಮತ್ತು ನಡೆದಾಡುವ ದೇವರು ದಿ.ಡಾ.ಶಿವಕುಮಾರ ಸ್ವಾಮೀಜಿಯಂಥವರ ವ್ಯಕ್ತಿತ್ವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಜೆ ಎಸ್.ಎಸ್ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಜಿನ್ನಪ್ಪ ಆರ್ ಕುಂದಗೋಳ್ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ, ಹಳಿಯಾಳದ ಆಶ್ರಯದಲ್ಲಿ 2 ದಿನಗಳ ಕಾಲ ನಡೆಯಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2019-20ನೇ … [Read more...] about ಹಳಿಯಾಳದ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಅಂತರ ಕಾಲೇಜುಗಳ ಖೋ ಖೋ ಪಂದ್ಯಾವಳಿ