ಶಿರಸಿ: ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯಧರ್ಶಿಗಳಾದ ನಿವೇದಿತಾ ಕೊಟ್ರೇಜಾ ರವರ ಮೌಕಿಕ ಆದೇಶದ ಮೇರೆಗೆ ನಾಗರಾಜ ನಾಯ್ಕರವರನ್ನು ಉತ್ತರ ಕನ್ನಡ ಜಿಲ್ಲಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಸಂಯೋಜಕರಾದ ಡಿ ಎಸ್ ತೊಂಟಾಪುರರವರು ನೇಮಕಮಾಡಿ ಆದೇಶಿಸಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದ ಸಂಘಟನೆಗಾಗಿ ಹೊಸ ಚಿಂತನೆಯೊಂದಿಗೆ ಸ್ಥಾಪಿತವಾಗಿರುವ ರಾಷ್ಟ್ರೀಯ ಸಮಾಜ ಪಕ್ಷವು ನಾಗರಾಜ ನಾಯ್ಕರವರಿಗೆ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ … [Read more...] about ರಾಷ್ಟ್ರೀಯ ಸಮಾಜ ಪಕ್ಷದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ನಾಗರಾಜ ನಾಯ್ಕ ನೇಮಕ