ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ 2020ನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಮೈಸೂರು ವಿಶ್ವವಿದ್ಯಾಲಯ ಪ್ರಾಚೀನ ಭಾರತದ ಶ್ರೇಷ್ಠ ಶಿಕ್ಷಣ ವ್ಯವಸ್ಥೆ ಮತ್ತು ಭವಿಷ್ಯದ ಭಾರತದ ಆಶೋತ್ತರಗಳು ಮತ್ತು ಸಾಮರ್ಥ್ಯದ ಕೇಂದ್ರವಾಗಿದೆ ಹಾಗೂ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಎಂ. ವಿಶ್ವೇಶ್ವರಯ್ಯನವರ ಸಂಕಲ್ಪವನ್ನು … [Read more...] about ಕೌಶಲ, ಮರು ಕೌಶಲ ಮತ್ತು ಕೌಶಲ ವರ್ಧನೆ ಅತ್ಯಗತ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ