ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ