ಯಲ್ಲಾಪುರ:ಮಿನಿ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 6 ಜಾನುವಾರುಗಳನ್ನು ಪಟ್ಟಣದ ಜೋಡುಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ 3 ಜನರನ್ನು ಬಂಧಿಸಲಾಗಿದೆ.ಬಂಧಿತರನ್ನು ಹರಿಯಾಣದ ಬಿವಾಣಿಯ ಮನಪೂಲ್ಸಿಂಗ್ ಜಗನ್ನಾಥ, ಈಶ್ವರ ಸಿಂಗ್ ವಿಜಯ ಸಿಂಗ್ ಹಾಗೂ ಕೇರಳದ ರಿಜಿ ಫಿಲೀಫ್ ಎಂದು ಗುರುತಿಸಲಾಗಿದೆ.ಇವರು ಹರಿಯಾಣದಿಂದ ಕೇರಳದ ಕಡೆಗೆ ಮಿನಿ ಲಾರಿಯಲ್ಲಿ 5 ಎಮ್ಮೆಗಳು ಹಾಗೂ ಒಂದು ಹಸುವನ್ನು ಹಿಂಸಾತ್ಮಕವಾಗಿ … [Read more...] about ಅಕ್ರಮವಾಗಿ ಸಾಗಿಸುತ್ತಿದ್ದ 6 ಜಾನುವಾರುಗಳ ರಕ್ಷಣೆ;ಮೂವರ ಬಂಧನ