• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

paddy

ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ

February 6, 2021 by Vishwanath Shetty Leave a Comment

ಹೊನ್ನಾವರ: ಕೃಷಿಯ ಬಗ್ಗೆ ಹೆಚ್ಚಿನ ಒಲುವು ಮೂಡಿಸುವ ಜೊತೆ ಆಧುನಿಕ ಕೃಷಿ ಬಗ್ಗೆ ತರಬೇತಿ ಮೂಡಿಸುವ ಕಾರ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನರ್ಬಾಡ್ ಸಂಸ್ಥೆಯೊಂದಿಗೆ ಕೈ ಜೋಡಿಸಿದೆ ಎಂದು ನರ್ಬಾಡ್ ಡಿ.ಡಿ.ಎಂ. ರಿಜೇಶ್ ಕೆ.ಎಸ್. ಹೇಳಿದರು.ಅವರು ಪಟ್ಟಣದ ಕೆಳಗಿನಪಾಳ್ಯ ರಾಘವೇಂದ್ರ ಸೆಂಟ್ರಲ್ ಟ್ರಸ್ಟ ಸಭಾಭವನದಲ್ಲಿ ನಬಾರ್ಡ ಹಾಗೂ ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಹಮ್ಮಿಕೊಂಡ 7 ದಿನದ ಪ್ಲಾಟ್ ನರ್ಸರಿ ತರಬೇತಿ ಕಾರ್ಯಾಗಾರಕ್ಕೆ … [Read more...] about ಕೃಷಿ ಒಂದು ಉದ್ದಿಮೆಯ ರೀತಿಯಲ್ಲಿ ಬೆಳೆ ಬೆಳೆದಾಗ ಅಭಿವೃದ್ದಿ ಹೊಂದಲು ಸಾಧ್ಯ;ಕೃಷಿ ಅಧಿಕಾರಿ ಲಕ್ಷ್ಮೀ ದಳವಾಹಿ

ಹಳ್ಳದ ನೀರು ನುಗ್ಗಿ ಬೆಳೆಹಾನಿ

November 3, 2020 by Shridhar Vaidika Leave a Comment

ಯಲ್ಲಾಪುರ:ತಾಲೂಕಿನ ಚಿಪಗೇರಿಯ ಮಜ್ಜಿಗೆಹಳ್ಳದ ಬಳಿ ದಾಕ್ಲು ದೊಯಿಪೊಡೆ ಅವರ ಭತ್ತದ ಗದ್ದೆಗೆ ಹಳ್ಳದ ನೀರು ನುಗ್ಗಿ ಪ್ರತಿ ವರ್ಷ ಬೆಳೆಹಾನಿಯಾಗುತ್ತಿರುವ ಪ್ರದೇಶಕ್ಕೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಭೇಟಿ ನೀಡಿ ಪರಿಶೀಲಿಸಿದರು.ಪ್ರತಿ ವರ್ಷ ಗದ್ದೆಗೆ ಹಳ್ಳದ ನೀರು ನುಗ್ಗಿ ಬೆಳೆಹಾನಿ ಉಂಟಾಗುತ್ತಿದ್ದು, ಹಳ್ಳ ಬೇರೆಡೆಯಿಂದ ಹರಿಯುವಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಂತಾರಾಮ ಸಿದ್ದಿ, ಈ … [Read more...] about ಹಳ್ಳದ ನೀರು ನುಗ್ಗಿ ಬೆಳೆಹಾನಿ

2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

October 19, 2020 by Sachin Hegde Leave a Comment

ಕೇಂದ್ರ ಸರ್ಕಾರ 2020-21ನೇ ಸಾಲಿನ ಮುಂಗಾರು ಮಾರುಕಟ್ಟೆ ಹಂಗಾಮು (ಕೆಎಂಎಸ್)ಈಗಾಗಲೇ ಆರಂಭವಾಗಿದ್ದು, ದೇಶದ ಕೃಷಿಕ ಸಮುದಾಯ ಬೆಳೆದಿರುವ ಆಹಾರ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಪ್ರಕ್ರಿಯೆ ಮುಂದುವರಿಸಿದೆ. ಹಿಂದಿನ ವರ್ಷಗಳಲ್ಲಿ ಸರ್ಕಾರ, ರೈತರ ಆಹಾರ ಉತ್ಪನ್ನಗಳನ್ನು ಖರೀದಿಸಿದಂತೆ ಈ ವರ್ಷವೂ ಪ್ರಕ್ರಿಯೆ ಮುಂದುವರಿಸಿದೆ.ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತಮಿಳುನಾಡು, ಉತ್ತರಾಖಂಡ, ಚಂಡೀಗಢ,ಕೇರಳ ಮತ್ತು ಜಮ್ಮು-ಕಾಶ್ಮೀರ ಸೇರಿದಂತೆ … [Read more...] about 2020-21 ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯಗಳ ಖರೀದಿ ಪ್ರಕ್ರಿಯೆ

ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ

October 19, 2020 by Yogaraj SK Leave a Comment

ಹಳಿಯಾಳ:- ಕಳೆದ ಕೆಲವು ತಿಂಗಳುಗಳಿಂದ ಕೋವಿಡ್-19 ಮಹಾಮಾರಿಯು ಜನರ ಬದುಕನ್ನು ಕಸಿದುಕೊಂಡಿದ್ದು ಜನರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದೆ ಅಲ್ಲದೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಯಿಂದ ಸೃಷ್ಠಿಯಾದ ಅತಿವೃಷ್ಠಿಯಿಂದ ರೈತರು, ಕೂಲಿ ಕಾರ್ಮಿಕರು ಸಾಕಷ್ಟು ನಷ್ಟವನ್ನು ಎದುರಿಸುತ್ತಿದ್ದು ಇವರಿಗೆ ಸರ್ಕಾರ ನೆರವಾಗಬೇಕಾಗಿದೆ ಎಂದು ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ … [Read more...] about ರೈತರಿಗೆ – ಕೂಲಿಕಾರರಿಗೆ ಸರ್ಕಾರ ನೆರವಾಗಬೇಕಿದೆ- ಶಾಸಕ ಆರ್ ವಿ ದೇಶಪಾಂಡೆ

Apmc market report 26-02-2019

February 26, 2019 by Sachin Hegde Leave a Comment

Arcanet

1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Coconut (Per 1000) Coconut Average 53000 Numbers 10000 12000 11500Paddy Paddy Dappa Average 413 Quintal 1425 1850 17502] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 26-02-2019

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar