ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
painting
ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಳ : ಮಕ್ಕಳು ಮತ್ತು ಜನರು ದೇಶದ ಆಸ್ತಿಯಾಗಿದ್ದಾರೆ. ಅವರಿಗೆ ಉತ್ತಮ ಸಂಸ್ಕಾರ ಮತ್ತು ಮಾರ್ಗದರ್ಶನ ಮಾಡುವುದರಿಂದ ದೇಶದ ಅಭಿವೃದ್ದಿಯನ್ನು ಸಾಧಿಸಲು ಸಾಧ್ಯವಾಗುತ್ತದೆ. ಮಕ್ಕಳ ರಕ್ಷಣೆಯು ಎಲ್ಲರ ಹೊಣೆಯು ಆಗಿದ್ದು ಪಾಲಕರು ಹೆಚ್ಚಿನ ಮುತವರ್ಜಿ ವಹಿಸಿ ಮಕ್ಕಳ ಲಾಲನೆ ಪಾಲನೆ ಜೊತೆಗೆ ಅವರ ಶೈಕ್ಷಣಿಕ ಅಭಿವೃದ್ದಿಗೆ ಕೈ ಜೋಡಿಸಬೇಕಾಗಿದೆ ಎಂದು ಸಿಪಿಐ ಬಿ.ಎಸ್. ಲೋಕಾಪೂರ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಕನ್ನಡ ಮತ್ತು … [Read more...] about ಹಳಿಯಾಳದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ
ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.
ಹಳಿಯಾಳ:- ದಿ. 15/4/2019 ರಿಂದ 24/4/2019 ವರೆಗೆ.....10ದಿನಗಳ ಕಾಲ ಬೆಳಿಗ್ಗೆ 9:30ರಿಂದ ಸಂಜೆ 5:00ಗಂಟೆಯವರೆಗೆ. 8 ರಿಂದ 14 ವರ್ಷದೋಳಗಿನ 50 ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿರುವುದಾಗಿ ಹಳಿಯಾಳದ ಹೊಂಗಿರಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಿಬಿರವು ವಿಶೇಷವಾಗಿದ್ದು ವಿಭಿನ್ನರೀತಿಯಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿರುವ ಅವರು ಮಗುವಿನ ಸರ್ವಾಂಗೀಣ ಬೆಳವಣೆಗಾಗಿ ನಿನಾಸಂ ಮತ್ತು ರಂಗಾಯಣದಲ್ಲಿ ಪದವಿ ಪಡೆದ ಕಲಾವಿದರು … [Read more...] about ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ
ಹಳಿಯಾಳ : ಮಕ್ಕಳ ಸವೋತೋಮುಖ ಅಭಿವೃದ್ದಿಗೆ ಪಾಲಕರು ಶ್ರಮಿಸುವುದು ಪ್ರತಿಯೊಬ್ಬ ಪಾಲಕರ ಆಧ್ಯ ಕರ್ತವ್ಯವಾಗಿದೆ. ಇದರ ಜೊತೆಗೆ ಅವರ ಶಿಕ್ಷಣ ಮತ್ತು ಆರೋಗ್ಯದ ಕುರಿತು ಹೆಚ್ಚಿನ ಮುತವರ್ಜಿ ವಹಿಸುವುದು ಅವಶ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಯೋಜನಾಧಿಕಾರಿ ಅಂಬಿಕಾ ಕಟಕೆ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸೊಸೈಟಿ ಕಾರವಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಹಾಗೂ ಶ್ರೀ ದುರ್ಗಾಯವ ಸಂಘ ಹಳಿಯಾಳ ಇವರ … [Read more...] about ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪಾಲಕರು ಶ್ರಮಿಸಬೇಕು – ಸಿಡಿಪಿಓ ಅಂಬಿಕಾ ಕಟಕೆ