ಹಳಿಯಾಳ :- ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರದ ಗ್ರಾಮ ಹಾಗೂ ವಾರ್ಡ ಸಭೆಯನ್ನು ಗ್ರಾಮಸ್ಥರು ತೀವೃವಾಗಿ ವಿರೋಧಿಸಿದ್ದರಿಂದ ತಾಲೂಕಿನ ಕೆರವಾಡ ಗ್ರಾಮದಲ್ಲಿ ಮಂಗಳವಾರ ನಡೆಯಬೇಕಿದ್ದ ಸಭೆಗಳು ರದ್ದಾಗಿರುವ ಘಟನೆ ನಡೆಯಿತು. ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತಾಲೂಕಿನ ಹವಗಿ ಗ್ರಾಮ ಪಂಚಾಯತಗೆ ಬರುವ ಕೆರವಾಡ ಗ್ರಾಮದಲ್ಲಿ ಗ್ರಾಮ ಸಭೆ ಹಾಗೂ ವಾರ್ಡ ಈ 2 ಸಭೆಗಳನ್ನು ಆಯೋಜಿಸಲಾಗಿತ್ತು. ಸಭೆಯ ಕುರಿತು ಸರಿಯಾಗಿ ಮಾಹಿತಿಯನ್ನು ನೀಡದೆ ಕಾಟಾಚಾರಕ್ಕೆ … [Read more...] about ಅಧಿಕಾರಿಗಳು ಗೈರು – ಗ್ರಾಮಸಭೆ ರದ್ದು- ಹಳಿಯಾಳದ ಕೆರವಾಡದಲ್ಲಿ ಘಟನೆ
Panchayat
ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ
ಹಳಿಯಾಳ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಸಿದ್ಧ ಶರಣರು ಅವರು ತನ್ನ ಕಾಯಕವನ್ನು ದೇವರ ಕೆಲಸ ಎಂದು ಭಾವಿಸಿದ್ದರು ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪುರಸಭೆ, ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ತಾಲೂಕ ಮಡಿವಾಳ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾಭವನ ನಡೆದ ಮಡಿವಾಳ ಮಾಚಿದೇವರ ಜಯಂತಿ … [Read more...] about ಹಳಿಯಾಳದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ