ನಮ್ಮ ಸಂವಿಧಾನ ಅತ್ಯಂತ ಮಹತ್ವದ ದಾಖಲೆಯಾಗಿದ್ದು ಅದರಲ್ಲಿನ ತತ್ವ, ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಹಾಗು ಆದರ್ಶಗಳನ್ನು ಪಾಲಿಸುವ ಅಗತ್ಯ ಪ್ರತಿಯೊಬ್ಬ ಪ್ರಜೆಯದು ಎಂದು ಕರ್ನಾಟಕ ರಾಜ್ಯ ಅಡ್ವೊಕೇಟ್ ಜನರಲ್ ಶ್ರೀ ಪ್ರಭುಲಿಂಗ ನಾವದಗಿ ಹೇಳಿದರು.ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾ ಶಾಖೆ-ಪ್ರೆಸ್ ಇನ್ಫರ್ಮೇಶನ್ ಬ್ಯೂರೋ ಸಂವಿಧಾನ ದಿನದ ಅಂಗವಾಗಿ ಆಯೋಜಿಸಿದ್ದ “ಸಂವಿಧಾನ: ಪ್ರಜಾಪ್ರಭುತ್ವದ ಅಡಿಪಾಯ” ವೆಬಿನಾರ್ ನಲ್ಲಿ … [Read more...] about ಸಂವಿಧಾನದ ಆದರ್ಶಗಳನ್ನು ಪಾಲಿಸುವ ಅಗತ್ಯವಿದೆ: ಶ್ರೀ ಪ್ರಭುಲಿಂಗ ನಾವದಗಿ