ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿದೆ. ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಸರ್ಕಾರ ಸದಾ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ ಮತ್ತು ರೈತರ … [Read more...] about ಬದಲಾವಣೆಗೆ ಅನುಗುಣವಾಗಿ ಹೊಂದಿಕೊಂಡು, ಜಗತ್ತಿನ ಉತ್ತಮ ರೂಢಿಗಳನ್ನು ಅಳವಡಿಸಿಕೊಳ್ಳಬೇಕು; ನರೇಂದ್ರ ಮೋದಿ
plant
ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ
ಹಳಿಯಾಳ:- ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್)ವೃತ್ತದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿಯ 5ಸಾವಿರ ಲೀ. ನೀರು ಶೇಖರಣಾ ಸಾಮಥ್ರ್ಯ ಹೊಂದಿರುವ ಸಿಂಟೇಕ್ಸ್ ಸ್ಪೋಟಗೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಸಿಎಸ್ಆರ್(ಸಾಮಾಜಿಕ ಹೊಣೆಗಾರಿಕೆ ನಿಧಿ)ಯ 2.5 ಲಕ್ಷ ರೂ. ಅನುದಾನದಲ್ಲಿ ಮಂಜೂರಿಯಾದ ಈ ಘಟಕವನ್ನು ಲ್ಯಾಂಡ್ ಆರ್ಮಿಯವರು ಒಂದೂವರೆ ವರ್ಷಗಳ ಹಿಂದೆ ನಿರ್ಮಿಸಿದ್ದರು. ಬಳಿಕ ಹಳಿಯಾಳ ಪುರಸಭೆಗೆ … [Read more...] about ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ