ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ) ಅಡಿ ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ ಮತ್ತಿತರ ಆದ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರು ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಬ್ಯಾಂಕರುಗಳಿಗೆ ಸೂಚನೆ ನೀಡಿದರು.ಬೆಂಗಳೂರಿನಲ್ಲಿ ಕೇಂದ್ರ ಸಚಿವರು, ಲೀಡ್ ಬ್ಯಾಂಕ್ ಅಗಿರುವ ಕೆನರಾ ಬ್ಯಾಂಕು ಹಾಗೂ ಇತರೆ ಬ್ಯಾಂಕರುಗಳೊಂದಿಗೆ ವಿವಿಧ ಸಾಲಯೋಜನೆಗಳ ಪ್ರಗತಿ ಪರಿಶೀಲನೆ … [Read more...] about ತ್ವರಿತ ಸಾಲ ಬಿಡುಗಡೆಗೆ ಬ್ಯಾಂಕರ್ ಗಳಿಗೆ ಕೇಂದ್ರ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಸೂಚನೆ
PMEGP
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ
ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವೂ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (PMEGP)ಯೋಜನೆಯಡಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸಲು ಸಾಲ ಪಡೆಯಲು ಇಚ್ಛಿಸುವ ನಗರ ಮತ್ತು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ಕೈಗಾರಿಕಾ ಚಟುವಟಿಕೆಗಳಿಗೆ ರೂ.25.00 ಲಕ್ಷ ಹಾಗೂ ಸೇವಾ ಚಟುವಟಿಕೆಗಳಿಗೆ ರೂ.10.00 ಲಕ್ಷ ಆಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯಲ್ಲಿರಬೇಕು. ಘಟಕದ ಯೋಜನಾ … [Read more...] about ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ