ಹೊನ್ನಾವರ – ಕೊರೊನಾ ಮಹಾವ್ಯಾಧಿಯ ಭೀತಿಯಿಂದ ಬಂದ್ ಆಗಿದ್ದ ಶನಿವಾರದ ವಾರದ ಸಂತೆ ಅಕ್ಟೋಬರ್ 10 ರಿಂದ ಪುನರಾರಂಭವಾಗಿದೆ. ಜನರು ತರಕಾರಿ ದಿನಸಿಗಳ ಖರೀದಿಗೆ ಮುಂದಾಗುತ್ತಿದ್ದರೂ ಮೊದಲಿನ ಉತ್ಸಾಹ ಕಂಡುಬರಲಿಲ್ಲ.ಲಾಕ್ಡೌನ್ ಜಾರಿಯಾಗುವ ಮೊದಲು ಪಟ್ಟಣದಲ್ಲಿ ನಡೆಯುತ್ತಿದ್ದ ಶನಿವಾರ ಸಂತೆಗೆ ತಾಲೂಕಿನ ಮೂಲೆ ಮೂಲೆಯಿಂದ ಜನರು ಆಗಮಿಸಿ ಸರಿಸುಮಾರು ಒಂದು ವಾರಕ್ಕೆ ಸಾಕಾಗುವಷ್ಟು ಆಹಾರ ಸಾಮಗ್ರಿಗಳನ್ನು, ಹಣ್ಣು, ಬಟ್ಟೆ, ಚಪ್ಪಲಿ, ಗೃಹಬಳಕೆ ವಸ್ತುಗಳು ವಗೈರೆ … [Read more...] about ಆರು ತಿಂಗಳ ನಂತರ ಆರಂಭವಾದ ವಾರದ ಸಂತೆ – ವ್ಯಾಪಾರ ವಹಿವಾಟಿನಲ್ಲಿ ಕಾಣದ ಮೊದಲಿನ ಉತ್ಸಾಹ
Police
ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಹಳಿಯಾಳ : ಕಸ ವಿಲೇವಾರಿ, ಶುದ್ದ ಕುಡಿಯುವ ನೀರಿನ ಪೂರೈಕೆ, ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪೂರೈಸುವ ಮೂಲಭೂತ ಕರ್ತವ್ಯ ನಗರ ಸಭೆ, ಪುರಸಭೆ ಹಾಗೂ ತಾಲೂಕಾಡಳಿತದ ಪ್ರಮುಖ ಕಾರ್ಯವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರಿಶಕುಮಾರ ಅಭಿಪ್ರಾಯಪಟ್ಟರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಹಳಿಯಾಳ-ಜೋಯಿಡಾದ ವಿಧಾನಸಭಾ ಕ್ಷೇತ್ರದ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನಾ, ಕುಂದು ಕೊರತೆ ಸಭೆಯಲ್ಲಿ ಅವರು … [Read more...] about ಜಿಲ್ಲಾಧಿಕಾರಿ ಡಾ. ಹರೀಶ ಅವರಿಂದ ಹಳಿಯಾಳ ವಿಧಾನಸಭಾ ಕ್ಷೇತ್ರದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಚುನಾವಣಾ ಅಧಿಕಾರಿಗಳಿಂದ ಮತ ಯಂತ್ರ ಭದ್ರತಾ ಕೊಠಡಿ ಪರಿಶೀಲನೆ
ಹಳಿಯಾಳ : ವಿದ್ಯುನ್ಮಾನ ಮತಯಂತ್ರಗಳ ಸಮೇತ ಇನ್ನಿತರ ಪರಿಕರಗಳು, ಸಿಬ್ಬಂದಿಗೆ ತರಬೇತಿ ಸೇರಿದಂತೆ ಲೋಕಸಭಾ ಚುನಾವಣೆಗೆ ಸಿದ್ದತೆಗಳು ಭರದಿಂದ ಸಾಗಿದೆ. ಜಿಲ್ಲಾ ಕೇಂದ್ರದಿಂದ ಮತಯಂತ್ರಗಳನ್ನು ತಂದು ತಾಲೂಕಿನ ಹವಗಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡದಲ್ಲಿ ನಿರ್ಮಿಸಲಾದ ಭದ್ರತಾ ಕೊಠಡಿಗಳಲ್ಲಿ ಇರಿಸಲಾಗಿದ್ದು ಅದಕ್ಕೆ ಸೂಕ್ತವಾದ ಪೋಲಿಸ್ ಭದ್ರತೆಯನ್ನು ನೀಡಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಪುಟ್ಟಸ್ವಾಮಿ ತಿಳಿಸಿದರು. ಭದ್ರತಾಕೋಠಡಿ ಇರುವ … [Read more...] about ಚುನಾವಣಾ ಅಧಿಕಾರಿಗಳಿಂದ ಮತ ಯಂತ್ರ ಭದ್ರತಾ ಕೊಠಡಿ ಪರಿಶೀಲನೆ
Gold weighing 25grm, 12000 rs worth robbed at kumta
Kumta:on May25, 25grm weighing gold bangles was robbed from Balkrishna Nayar’s house who is living at police colony, near post office kumta. Balkrishna is working in post office. Thieves were unsuccessful in breaking gate but somehow they broke the window and got inside. Sources say that, when this incident happened nayar & his family members were sleeping. Thieves even … [Read more...] about Gold weighing 25grm, 12000 rs worth robbed at kumta
RAPE AT KARKI : VICTIM ARRESTED
HONAVAR :victim named Subramanya Bhanadari who had raped minor girl and was fled from the town for 2 months was arrested by Honavar Police on Tuesday.Subramanya who owns New Roop tailoring shop had harassed that minor innocent 17 year girl before. This incident came to limelight when girl was ill, her parents took to her to hospital, then they were in shock to hear … [Read more...] about RAPE AT KARKI : VICTIM ARRESTED