ವರದಿ: M S Shobith Mudkaniಹೊನ್ನಾವರ: ಮಹಾಶಿವರಾತ್ರಿಯನ್ನು ಸೋಮವಾರ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಅಂತೆಯೇ ಮೂಡ್ಕಣಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲೂ ಶಿವರಾತ್ರಿ ವೈಭವ ಕಳೆಗಟ್ಟಿತ್ತು.ಬೆಳಿಗ್ಗೆಯಿಂದ ಪೂಜೆ ಪುನಸ್ಕಾರಗಳು ಪ್ರಾರಂಭಗೊಂಡು ರಾತ್ರಿಯ ತನಕ ನಡೆಯಿತು. ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ನರಸಿಂಹ … [Read more...] about ಮೂಡ್ಕಣಿಯಲ್ಲಿ ಶಂಭುಲಿಂಗೇಶ್ವರ ಸನ್ನಿಧಿಯಲ್ಲಿ ಹರನ ಸ್ಮರಿಸಿದ ಭಕ್ತರು