ಭಟ್ಕಳ: ಇಲ್ಲಿನ ಅಂಜುಮಾನ್ ಸಂಸ್ಥೆಯಿರುವ ಅಂಜುಮಾನಾಬಾದ್ನಲ್ಲಿನ ಖಾಲಿ ಜಾಗಾದಲ್ಲಿ ಬೆಳೆದಿದ್ದ ಹುಲ್ಲು ಒಣಗಿ ಅಕಸ್ಮಾತ್ ಬೆಂಕಿ ತಗುಲಿದ್ದು ಅಪಾರ ಪ್ರಮಾಣದಲ್ಲಿ ಹುಲ್ಲು ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಯಶಸ್ವೀಯಾಗಿದ್ದು ಯಾವುದೇ ಅನಾಹುತವಾಗದಂತೆ ತಡೆದಿದ್ದಾರೆ. ರವಿವಾರ ಬೆಳಿಗ್ಗೆಯಿಂದ ಸುಮಾರು ಮೂರು ಬಾರಿ ಬೆಂಕಿ ಕಾಣಿಸಿಕೊಂಡಿದ್ದರೂ ಅಗ್ನಿಶಾಮಕ ದಳದ ಸೂಕ್ತ ಸ್ಪಂಧನೆಯಿಂದ … [Read more...] about ಒಣ ಹುಲ್ಲಿಗೆ ಬೆಂಕಿ; ತಪ್ಪಿದ ಅನಾಹುತ