ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.
R V deshpande
ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ:-2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಕಾರ್ಯ ಬುಧವಾರ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ನಡೆದು 11 ಅಭ್ಯರ್ಥಿಗಳಲ್ಲಿ 1 ಅಭ್ಯರ್ಥಿ ನಾಮಪತ್ರ ತಿರಸ್ಕøತವಾಗಿ ಅಂತಿಮವಾಗಿ 10 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಬುಧಾವರ ಬೆಳಿಗ್ಗೆ ಇಲ್ಲಿಯ ಮಿನಿ ವಿಧಾನಸೌಧದಲ್ಲಿ ಎಲ್ಲ ಅಭ್ಯರ್ಥಿಗಳು ಹಾಗೂ ಏಜೆಂಟರ ಸಮಕ್ಷಮ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಹಳಿಯಾಳ … [Read more...] about ಕುಸ್ತಿಯ ತವರು, ರಾಜಕೀಯ ಹೈವೊಲ್ಟೆಜ್ ಕ್ಷೇತ್ರ ಹಳಿಯಾಳ ವಿಧಾನ ಸಭಾ ಕ್ಷೇತ್ರ ಚುನಾವಣೆ 10 ಅಭ್ಯರ್ಥಿಗಳು ಕಣದಲ್ಲಿ
ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ
ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ