ಬೆಂಗಳೂರು, ಜನವರಿ 31, 2019- ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡೂರಾವ್ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಡಿರುವ ಮಾತುಗಳು ಭಾರತೀಯ ಸಂಸ್ಕೃತಿಗೇ ಕಳಂಕ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು ನೀಡಿದ್ದಾರೆ. ಹೆಗಡೆ ಅವರ ಮಾತುಗಳಿಗೆ ಗುರುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ``ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಹೆಗಡೆಯವರು ಅಭಿವೃದ್ಧಿ ಎಂದರೇನೆಂದೇ … [Read more...] about ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು
Rahul gandhi
ರಾಹುಲ್ ರೋಡ ಶೋ ಕಿಡಿಗೇಡಿಗಳ ಕೃತ್ಯಕ್ಕೆ ಹೊನ್ನಾವರ ಕಾಂಗ್ರೆಸ್ ಖಂಡನೆ
ಹೊನ್ನಾವರ :ನಿನ್ನೆ ಹೊನ್ನಾವರದಲ್ಲಿ ಅಭೂತಪೂರ್ವ ಜನಬೆಂಬಲದೊಂದಿಗೆ ನಡೆದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಐದಾರು ಕಿಡಿಗೇಡಿಗಳಿಂದ ನಡೆದ ಮೊದಿ ಪರ ಘೋಷಣೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತೀವ್ರವಾಗಿ ಖಂಡಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಬಿ.ಜೆ.ಪಿ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೊನ್ನಾವರಕ್ಕೆ ಆಗಮಿಸಿದ್ದರು. ಆಗ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬಹಿರಂಗವಾಗಿ … [Read more...] about ರಾಹುಲ್ ರೋಡ ಶೋ ಕಿಡಿಗೇಡಿಗಳ ಕೃತ್ಯಕ್ಕೆ ಹೊನ್ನಾವರ ಕಾಂಗ್ರೆಸ್ ಖಂಡನೆ