ಹೊನ್ನಾವರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋರೊನಾದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದೇ ರೈತ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗುತ್ತಿದೆ. ಕಾರ್ಪೋರೇಟರ್ ಕಂಪನಿಯ ಪರವಾಗಿರುವ ಮಸೋದೆಯನ್ನು ಪ್ರತಿಪಕ್ಷ ಸೇರದಂತೆ ಯಾರ ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುದರುದು ಖಂಡನೀಯ. ಇಂತಹ ಸರ್ವಾಧಿಕಾರ ಧೋರಣೆಯಿಂದ ಸರ್ಕಾರ ಹಿಂದೆಸರಿಯಬೇಕು. ಅಲ್ಲದೇ ರೈತ ವಿರೋಧಿ ಕಾಯ್ದೆಗಳಾದ ವಿದ್ಯುತ್ ಶಕ್ತಿ ತಿದ್ದುಪಡಿ ವಿಧೇಯಕ … [Read more...] about ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಡಿಸಿರುವ ಎ.ಪಿ.ಎಮ್.ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ