ಬೆಂಗಳೂರು : ನಟ ರಕ್ಷಿತ ಶೆಟ್ಟಿ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.ಅನುಮತಿ ಇಲ್ಲದೇ " ಕಿರಿಕ ಪಾರ್ಟಿ ಸಿನಿಮಾದಲ್ಲಿ ಹಾಡು ಬಳಸಿದ್ದ ಮೂಕದ್ದಮೆಗೆ ಸಂಬಂಧಪಟ್ಟಂತೆ ನಟ ರಕ್ಷಿತ್ ಶೆಟ್ಟಿ ಬಂಧನಕ್ಕೆ ಕೋರ್ಟ್ ಅನುಮತಿ ಕೊಟ್ಟಿದೆ.ಶಾಂತಿ ಕ್ರಾಂತಿ ಚಿತ್ರದ ಹಾಡನ್ನು ಲಹರಿ ಸಂಸ್ಥೆ ಅನುಮತಿ ಇಲ್ಲದೇ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ಬಳಸಲಾಗಿತ್ತು ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮತ್ತು ಪರಮ್ವಾ … [Read more...] about ರಕ್ಷಿತ್ ಗೆ ಜಾಮೀನು ರಹಿತ ವಾರೆಂಟ್ ಜಾರಿ