ಯಲ್ಲಾಪುರ:ಜಿಲ್ಲೆಯಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 25 ಕ್ಕೂ ಹೆಚ್ಚು ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಸದಸ್ಯೆ ನಿರ್ಮಲಾ ಗೋಳಿಕೊಪ್ಪ ಹೇಳಿದರು.ಅವರು ರವಿವಾರ ಪಟ್ಟಣದ ರವೀಂದ್ರನಗರ ಶಕ್ತಿಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಮತ್ತು ಕಲಾಮಿತ್ರ ಮಂಡಳಿ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಸರ್ವಾಂಗ … [Read more...] about ಯಕ್ಷಗಾನ ತರಬೇತಿ ಉದ್ಘಾಟನೆ