ದಾಂಡೇಲಿ: ನಗರದಲ್ಲಿ ಅಸ್ತಿತ್ವದಲ್ಲಿದ್ದ ಮಾನವ ಹಕ್ಕು ಸಮಿತಿಯ ಪದಾಧಿಕಾರಿಗಳ ಅವಧಿ ಮುಗಿದ ಕಾರಣ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೀಯೊಜಿಸಿ ಪುನರ್ ರಚಿಸ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಮುಖ್ಯವಾಗಿ ಕುಡಿಯುವ ನೀರಿನ ವಿಷಯದ ಬಗ್ಗೆ ಚರ್ಚಿಸಲಾಯಿತಲ್ಲದೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಸಲ್ಲಿಸಿದ ಬೇಡಿಕೆಗೆ ಸ್ಪಂದಿಸಿ ಸರಕಾರ ಕೂಡಲೆ ಬೇಡಿಕೆಗಳ ಬಗ್ಗೆ ಚರ್ಚಿಸದೆ ಇದ್ದಲ್ಲಿ ಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ … [Read more...] about ಮಾನವ ಹಕ್ಕು ಸಮೀತಿಗೆ ನೂತನ ಪದಾಧಿಕಾರಿಗಳ ಆಯ್ಕೆ