ಹಳಿಯಾಳ:- ಎಸ್ ಎಸ್.ಎಲ್.ಸಿ ಪರೀಕ್ಷೆಯಲ್ಲಿ 614 ಅಂಕ(ಶೇ.98.24) ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುವ ಪುಷ್ಪಲತಾಳಿಗೆ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಪಟ್ಟಣದ ಕಂದಾಯ ಇಲಾಖೆಯ ನೌಕರ ಅಶೋಕ ಚೆನ್ನಬಸನ್ನವರ ಅವರ ಪುತ್ರಿಯಾಗಿರುವ ಪುಷ್ಪಲತಾಳ ಸಾಧನೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಭಿನಂದನೆ ಸಲ್ಲಿಸಿದ್ದಾರೆ. ಪಟ್ಟಣದ ವಿ.ಆರ್.ಡಿಎಮ್ ಟ್ರಸ್ಟ್ನ ಪ್ರಬಂಧಕರಾದ ವಿವೇಕ ಹೆಗಡೆ, ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ … [Read more...] about ವಿಆರ್ ಡಿಎಮ್ ಟ್ರಸ್ಟ್ ನಿಂದ sslc ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ ಪುಷ್ಪಲತಾಗೆ ಸನ್ಮಾನ.
Revenue Minister RV Deshpande
ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಅರಣ್ಯ ಹಕ್ಕು ಕಾಯ್ದೆ 2006ರನ್ವಯ ವಿಚಾರಣೆಯಾಗುತ್ತಿರುವ ರಿಟ್ ಪಿಟಿಷನ್ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ದಿನಾಂಕ 13 ರಂದು ಹೊರಡಿಸಿರುವ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ರೀಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ಸದರಿ ಆದೇಶದಲ್ಲಿ ನ್ಯಾಯಾಲಯವು ಎಲ್ಲಾ ರಾಜ್ಯಗಳಿಗೆ ದಿ.27.07.2019ರ ಗಡುವು ನಿಗದಿಪಡಿಸಿ ಅರಣ್ಯ … [Read more...] about ರಿಕಾಲ್ ಪಿಟಿಷನ್ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ – ಕಂದಾಯ ಸಚಿವ ಆರ್ ವಿ ದೇಶಪಾಂಡೆ