haliyal:-ಕಾನೂನು ಜ್ಞಾನವಿಲ್ಲದ ವಿದ್ಯಾವಂತರೂ ಸಹ ಅನೇಕ ಬಾರಿ ಶೋಷಣೆಗೆ ಒಳಗಾಗುತ್ತಾರೆ ಶೋಷಣೆಯನ್ನು ತಡೆಯಬೇಕಾದರೆ ಜನಸಾಮಾನ್ಯರು ದೈನಂದಿನ ಕಾನೂನನ್ನು ಹೊಂದುವುದು ತೀರಾ ಅಗತ್ಯ ವೆಂದು ನ್ಯಾಯಾಧೀಶೆ ಶಿಲ್ಪಾ ಎಚ್ ಎ ಹೇಳಿದರು. ಮಂಗಳವಾರದಂದು ಇಲ್ಲಿನ ತಹಶೀಲ್ದಾರ ಕಾರ್ಯಾಲದ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ, ಕಂದಾಯ ಹಾಗೂ ವಿವಿಧ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾ ಕಾರ್ಯಕ್ರಮವನ್ನು … [Read more...] about ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಜಾಥಾಕ್ಕೆ ಚಾಲನೆ, ಎಲ್ಲರೂ ಸಾಮಾನ್ಯ ಕಾನೂನು ಜ್ಞಾನ ಹೊಂದುವುದು ಅಗತ್ಯ – ನ್ಯಾಯಾಧೀಶೆ ಶಿಲ್ಪಾ ಎಚ್ಎ.
revenue
ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ
ಬೆಂಗಳೂರು :- ಕಾರವಾರದ ಕೂರ್ಮಗಢ ದ್ವೀಪದ ಬಳಿ ದೋಣಿ ಮುಳುಗಿ, 9 ಜನ ಸಾವಿಗೀಡಾಗಿರುವ ದುರಂತಕ್ಕೆ ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ದುರಂತದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಸಚಿವರು, ಅವಘಡದ ಸುದ್ದಿ ತಿಳಿದ ಕೂಡಲೇ ಸ್ಥಳದತ್ತ ಹೊರಟಿದ್ದಾರೆ.``ಈ ಘಟನೆ ತುಂಬಾ ದುರದೃಷ್ಟಕರವಾದುದು. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರದ ಕಡೆಯಿಂದ ಎಲ್ಲ … [Read more...] about ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ