ಹೊನ್ನಾವರ “ಆರ್ಥಿಕ ಸಮಾನತೆ ಉದ್ದೇಶ ಸಾಧನೆ ಸಂವಿಧಾನದ ಮೂಲ ಆಶಯವಾಗಿದ್ದು ಅದು ಈಡೇರಿದಾಗ ಮಾತ್ರವೇ ರಾಜಕೀಯ ಹಾಗೂ ಸಾಮಾಜಿಕ ಸಮಾನತೆಯ ಆಶಯಗಳು ಈಡೇರುತ್ತವೆ.” ಎಂದು ಸಿ.ಆರ್.ಶಾನಭಾಗ ಹೇಳಿದರು. ಅವರು ಹೊನ್ನಾವರದ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಅರ್ಥಶಾಸ್ತ್ರ ವಿಭಾಗವು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರ್ಥಿಕ ಅಸಮಾನತೆ ಮತ್ತು ಸಾಮಾಜಿಕ ನ್ಯಾಯ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ದೇಶದ ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟು ಮಹಿಳೆಯರಿದ್ದಾರೆ. … [Read more...] about ಆರ್ಥಿಕ ಅಸಮಾನತೆ ಅಪಾಯಕಾರಿ