ಭಟ್ಕಳ: ತಾಲೂಕಿನ ಮುರ್ಡೇಶ್ವರದ ವಸತಿ ಗೃಹವೊಂದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮುರ್ಡೇಶ್ವರ ಠಾಣೆಯಲ್ಲಿ ಶನಿವಾರ ದಾಖಲಾಗಿದೆ. ಮುರ್ಡೇಶ್ವರದ ಹಿರೇದೋಮಿ ನಿವಾಸಿ ಮಾರುತಿ ಗಣಪತಿ ನಾಯ್ಕ(೩೪) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಮುಡೇಶ್ವರದಲ್ಲಿ ಮೂನ್ಸ್ಟಾರ್ ಎನ್ನುವ ವಸತಿ ಗೃಹವೊಂದನ್ನು ಲೀಸ್ಗೆ ಪಡೆದು ನಡೆಸುತ್ತಿದ್ದರು. ಅದೆ ವಸತಿ ಗೃಹದಲ್ಲೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ … [Read more...] about ಮುರುಡೇಶ್ವರ ವಸತಿ ಗೃಹದರಲ್ಲಿ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ