ಹಳಿಯಾಳ :- ಕೊರೊನಾ ತುರ್ತು ಪರಿಸ್ಥಿತಿಯಲ್ಲಿ ಮನೆಯಲ್ಲಿ ಆಕ್ಸಿಜನ್ ಅವಶ್ಯಕತೆ ಇದ್ದವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಳಿಯಾಳ ಸೇವಾ ವಿಭಾಗದಿಂದ ಆಕ್ಸಿಜನ್ ಮನೆಬಾಗಿಲಿಗೆ ತಲುಪಿಸಲಾಗುವುದು ಎಂದು ಸಂಘಟನೆ ತಿಳಿಸಿದೆ.ರಾಷ್ಟ್ರೀಯ ಸ್ವಯಂಸೇವಕ ಸಂಘ ಹಳಿಯಾಳ ಸೇವಾ ಕಾರ್ಯಕ್ಕೆ ಕೊಲ್ಲಾಪುರದ ಕನ್ನೇರಿ ಮಠದಿಂದ ಕೋರೋನ ಹಿಮ್ಯೂನಿಟಿ ಬುಸ್ಟರ್ ಹೋಮಿಯೋಪತಿ ಔಷಧ ಹಾಗೂ ಸಂಜೀವಿನಿ ಕಾಡಾ ಹಳಿಯಾಳ ತಾಲೂಕಿನ ಮುರ್ಕವಾಡ ಹಾಗೂ ದುಃಸಗಿ ಹಾಗೂ ನಗರದ ಕೆಲವು ಭಾಗಗಳಲ್ಲಿ … [Read more...] about ಮನೆಬಾಗಿಲಿಗೆ ಆಕ್ಸಿಜನ್ ತಲುಪಿಸುತ್ತಿರುವ ಆರ್ ಎಸ್ ಎಸ್
RSS
ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!
ಡೆಡ್ಲಿ ಸೋಂಕು ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಸಿಕೆ ಪಡೆದವರಿಗೂ ಮತ್ತೆ ವಕ್ಕರಿಸುತ್ತಿದೆ. ಸದ್ಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನಲೆ ಮೋಹನ್ ಭಾಗವತ್ ಅವರನ್ನು ಮಹಾರಾಷ್ಟ್ರದ ನಾಗ್ಸುರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ ಎಸ್ ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ … [Read more...] about ಲಸಿಕೆ ಪಡೆದಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೋವಿಡ್ ದೃಢ!