ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ
RVD
ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಹಳಿಯಾಳ:- ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೇಸ್ನ ಸಚಿವ ಆರ್.ವಿ.ದೇಶಪಾಂಡೆ 8ನೇ ಬಾರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಸಂಜೆ ಹಳಿಯಾಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹಾಗೂ ಅಪಾರ ಬೆಂಬಲಿಗರು, ಮುಖಂಡರೊಂದಿಗೆ … [Read more...] about ಸಚಿವ ದೇಶಪಾಂಡೆ ಗೆಲುವು ಪಟ್ಟಣದಲ್ಲಿ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ಹಳಿಯಾಳ:ಸರ್ಕಾರದೊಂದಿಗೆ ಶಿಕ್ಷಣ ರಂಗದ ಅಭಿವೃದ್ದಿಗೆ ಖಾಸಗಿಯವರು ಸಹ ಕೈ ಜೋಡಿಸಿದರೇ ಶೈಕ್ಷಣಿಕ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ಅಲ್ಲದೇ ಸಂಘ ಸಂಸ್ಥೆಗಳು ಸಹ ಮಾರ್ಗದರ್ಶನ ಮಾಡುವುದರಿಂದ ಶಿಕ್ಷಣ ಸಾಮಾನ್ಯ ಜನರಿಗೂ ತಲುಪಲು ಸುಲಭವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಕೆ.ಎಲ್.ಎಸ್ ಸೊಸಾಟಿಯ ವಿಜ್ಞಾನ ಮತ್ತು ಬಿಸಿಎ ಪದವಿ ಪೂರ್ವ ಕಾಲೇಜಿನ ಬಿಸಿಎ ವಿಭಾಗದ ಎಲ್ಲಾ 150 ವಿದ್ಯಾರ್ಥಿಗಳಿಗೆ ದಾಲ್ಮೀಯಾ … [Read more...] about ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ