ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.
saciva ār vi dēśapāṇḍe
ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.
ಹಳಿಯಳ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳು ಸೇರಿದಂತೆ ಪ್ರತಿ ತಿಂಗಳು ಸಂಬಳ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಹಳಿಯಾಳ ಶಾಖೆಯ ಕಿರಿಯ ಆರೋಗ್ಯ ಸಹಾಯಕರು ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅವರಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದ್ದಾರೆ. ಸಚಿವ ದೇಶಪಾಂಡೆ ಅವರ ಹಳಿಯಾಳದ ಜನಸಂಪರ್ಕ ಕಾರ್ಯಾಲಯಕ್ಕೆ ಆಗಮಿಸಿದ ಕಿರಿಯ ಆರೋಗ್ಯ ಪುರುಷ ಮತ್ತು ಮಹಿಳಾ … [Read more...] about ವಿವಿಧ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ – ಸಚಿವ ಆರ್ ವಿ ದೇಶಪಾಂಡೆ ಅವರಿಗೆ ಲಿಖಿತ ಮನವಿ.