ಹಳಿಯಾಳ : ರಾಜ್ಯದಲ್ಲಿ ಭೀಕರ ಬರಗಾಲವು ಆವರಿಸಿದ್ದು ಮುಂಗಾರಿನಲ್ಲಿ 100 ಮತ್ತು ಹಿಂಗಾರಿನಲ್ಲಿ 156 ತಾಲೂಕುಗಳು ಬರಗಾಲದಿಂದ ತತ್ತರಿಸುತ್ತಿವೆ. ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಒಟ್ಟೂ 2436 ಕೋಟಿ ರೂಗಳ ಪ್ರಸ್ತಾವಣೆ ಕಳುಹಿಸಲಾಗಿದ್ದು ಇದರಲ್ಲಿ 950 ಕೋಟಿ ಮಂಜೂರಾಗಿ ರಾಜ್ಯ ಸರ್ಕಾರದ ಕೈ ಸೇರಿದ್ದು ಇನ್ನೂಳಿದ ಹಣವು ಮುಂದಿನ ದಿನಗಳಲ್ಲಿ ಬರುವ ವಿಶ್ವಾಸವನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಕ್ತಪಡಿಸಿದರು. ಪಟ್ಟಣದ ರುಡಸೆಟ್ ಭವನದಲ್ಲಿ … [Read more...] about ಜನ- ಜಾನುವಾರುಗಳಿಗೆ ನೀರಿನ ಕೊರತೆ ಆಗದಂತೆ ಕ್ರಮ ವಹಿಸಲು ಸೂಚನೆ – ಸಚಿವ ಆರ್ ವಿ ದೇಶಪಾಂಡೆ. ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಸಚಿವರ ಸ್ಪಷ್ಟನೆ.