ಹೊನ್ನಾವರ : ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರÀವರ ಆದೇಶದಂತೆ ಪ್ರತಿ ಪಂಚಾಯತ ಮಟ್ಟದಲ್ಲಿ ಕನಿಷ್ಟ ಮೂವತ್ತು ಸದಸ್ಯರನ್ನೊಳಗೊಂಡ ಪಂಚಾಯತ ಪ್ರಜಾ ಪ್ರತಿನಿಧಿ ಸಮಿತಿಯನ್ನು ರಚಿಸಿ, ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ಪಕ್ಷವನ್ನು ಸನ್ನದ್ಧಗೊಳಿಸಲು ಮಂಗಳವಾರ ದಿ. 16ರ ಮುಂಜಾನೆ 10:30ಕ್ಕೆ ನಗರದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ದಿ. 16ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ