ಹಳಿಯಾಳ :- ಎಪಿಎಮ್ಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ವಿರೊಧಿಸಿ ವಿವಿಧ ರಾಜ್ಯ ಸಂಘಟನೆಯವರು ದಿ.28 ಸೋಮವಾರ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆ ಹಳಿಯಾಳ ಬಂದ್ಗೂ ಕರೆ ನೀಡಲಾಗಿದೆ ಎಂದು ವಿವಿಧ ಸಂಘಟನೆಯವರು ಜಂಟಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು.ಪಟ್ಟಣದ ಮರಾಠಾ ಭವನದಲ್ಲಿ ವಿವಿಧ ಸಂಘಟನೆಯವರು ನಡೆಸಿದ ಮಹತ್ವಪೂರ್ಣ ಸುದ್ದಿಗೊಷ್ಠಿಯಲ್ಲಿ ಅನ್ನದಾತರಿಗೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ಕೇದ್ರ ಮತ್ತು ರಾಜ್ಯ … [Read more...] about ಭೂ ಸುಧಾರಣಾ, ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ ಹಳಿಯಾಳ ಬಂದ್ ಕರೆ ನೀಡಿದ ವಿವಿಧ ಸಂಘಟನೆಗಳು.