ಹಳಿಯಾಳ:- 5 ಬಾರಿ ಸಂಸದರಾಗಿ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಕುಮಾರ ಹೆಗಡೆಯ ಕೊಡುಗೆ ಏನು ? ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದರಿಂದ ಅಭಿವೃದ್ದಿ ನೀರಿಕ್ಷಿಸಲು ಸಾಧ್ಯವೇ ಎಂದು ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಹಾಗೂ ಹಳಿಯಾಳ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಪ್ರಶ್ನೀಸಿದ್ದಾರೆ. ಅಭಿವೃದ್ದಿಗೆ ಶ್ರಮಿಸುತ್ತಿದೆ ಮೈತ್ರಿ ಸರ್ಕಾರ:- ಕಾಂಗ್ರೇಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ ಪರವಾಗಿ ಹಳಿಯಾಳ-ಜೋಯಿಡಾ … [Read more...] about ಚುನಾವಣೆ ಸಂದರ್ಭದಲ್ಲಿ ಮಾತ್ರ ಕಾಣಸಿಗುವ ಸಂಸದ ಅನಂತಕುಮಾರನನ್ನು ಮನೆಗೆ ಕಳುಹಿಸಿ- ಮೈತ್ರಿ ಅಭ್ಯರ್ಥಿ ಆನಂದ ಗೆಲ್ಲಿಸಿ- ಶ್ರೀನಿವಾಸ ಘೋಟ್ನೇಕರ ಕರೆ.