ಹಳಿಯಾಳ: ನುಡಿಗಳನ್ನು ನಡೆಯಲ್ಲಿ ಇಟ್ಟುಕೊಂಡಾಗ ಮಾತ್ರ ಜೀವನ ಪಾವನವಾಗುತ್ತದೆ ಹಾಗೂ ಮನುಷ್ಯನ ಕೊನೆಯಲ್ಲಿ ಧರ್ಮ ಮತ್ತು ಸೇವೆ ಎರಡೆ ಬರುವುದು ಎಂದು ಅಂಬಿಕಾನಗರದ ಶ್ರೀ 108 ಷ.ಬ್ರ.ಶ್ರೀ ಗುರು ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಫೆ.19 ರಿಂದ ಒಂದು ತಿಂಗಳ ಕಾಲ ವಿಜಯಪುರ ಜ್ಞಾನ ಯೋಗಾಶ್ರಮದ ತಪಸ್ವಿ ಸಿದ್ದೇಶ್ವರ ಸ್ವಾಮಿಗಳ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಉಧ್ಘಾಟನಾ ಸಮಾರಂಭದಲ್ಲಿ … [Read more...] about ಹಳಿಯಾಳದಲ್ಲಿ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮಿಜಿಗಳ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸ್ವಾಮೀಜಿಗಳಿಂದ ಚಾಲನೆ,ಒಂದು ತಿಂಗಳ ಕಾಲ ನಡೆಯಲಿರುವ ಪ್ರವಚನ