ಹಳಿಯಾಳ: ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಹಲವಾರು ವರ್ಷಗಳಿಂದ ಎಲ್ಲರೂ ಸೇರಿ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸುತ್ತಿದ್ದು ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆಯಿಂದ ಹೋಳಿ ಆಚರಿಸಿ ಇತರರಿಗೂ ಮಾದರಿಯಾಗಬೇಕು ಎಂದು ಹಳಿಯಾಳ ತಹಶೀಲ್ದಾರ ವಿದ್ಯಾಧರ ಗುಳುಗುಳಿ ಹಾಗೂ ಪಟ್ಟಣದ ಸಿಪಿಐ ಬಿ.ಎಸ್ ಲೋಕಾಪೂರ ಮನವಿ ಮಾಡಿದರು. ಇಲ್ಲಿಯ ಮಿನಿ ವಿಧಾನಸೌಧದ ಸಭಾಭವನದಲ್ಲಿ ಹೋಳಿ(ರಂಗಿನ) ಹಬ್ಬದ ಪ್ರಯುಕ್ತ ಕರೆಯಲಾಗಿದ್ದ, ಶಾಂತಿ ಸಭೆಯಲ್ಲಿ ಅವರು ಮಾತನಾಡಿ ಈ … [Read more...] about ಶಾಂತಿಯುತ ಹೊಳಿ ಹಬ್ಬ ಆಚರಣೆಗೆ ಹಳಿಯಾಳ ತಾಲೂಕಾಡಳಿತ ಹಾಗೂ ಪೋಲಿಸ್ ಇಲಾಖೆ ಕರೆ.