ಹಳಿಯಾಳ: ಶ್ರೀ ಛತ್ರಪತಿ ಶಿವಾಜಿ ವಿವಿಧ್ಧೋಶಗಳ ಸಹಕಾರಿ ಸಂಘ ನಿಯಮಿತ ಹಳಿಯಾಳ ಶಾಖೆ ಸೇರಿದಂತೆ ಒಟ್ಟು ನಾಲ್ಕು ಶಾಖೆಗಳನ್ನು ಹೊಂದಿರುವ ನಮ್ಮ ಬ್ಯಾಂಕಿನ ವಹಿವಾಟ ಪ್ರತಿ ವರ್ಷ ಲಾಭದಲ್ಲಿ ನಡೆಯುತ್ತಿದ್ದು, ಗ್ರಾಹಕರ ವಿಶ್ವಾಸವನ್ನು ಗಳಿಸಿರುವ ಸಂಸ್ಥೆಯು ಲಾಭದ ಹಣದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರು ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ … [Read more...] about ಹಳಿಯಾಳದ ಛತ್ರಪತಿ ಶೀವಾಜಿ ಬ್ಯಾಂಕ್ ಲಾಭದಲ್ಲಿ – ಎಸ್.ಎಲ್.ಘೋಟ್ನೇಕರ
Shivaji Bank Operations
ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.
ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ವಿರುದ್ದ ಕಾರವಾದಲ್ಲಿ ಸುದ್ದಿಗೊಷ್ಠಿ ನಡೆಸಿ ಆರೋಪಗಳನ್ನು ಮಾಡಿರುವ ಕೆಕೆಎಮ್ಪಿಯ ಎನ್.ಎಸ್.ಜಿವೋಜಿ ಸೇರಿದಂತೆ ನಾಲ್ವರ ವಿರುದ್ದ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ನ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಎಸ್.ಎಲ್.ಅರಿಶೀನಗೇರಿ ಹೇಳಿದ್ದಾರೆ. ನೋಟಿಸ್ ಜಾರಿ :- ಸೋಮವಾರ ಸಾಯಂಕಾಲ ಪಟ್ಟಣದ ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ … [Read more...] about ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.