ಹೊನ್ನಾವರ: ಕಳೆ ದ 2 ಬಾರಿ ಅವಿರೋಧವಾಗಿ ಈ ಬಾರಿ ತಿವ್ರ ಪೈಪೋಟಿಯ ನಡುವೆಯೂ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಸತತ 3ನೇ ಬಾರಿ ಕೆಡಿಸಿಸಿ ನಿರ್ದೆಶಕರಾಗಿ ಆಯ್ಕೆಯಾದ ಹಳದೀಪುರ ಜಿಲ್ಲಾಪಂಚಾಯತ ಸದಸ್ಯರು ಆದ ಶಿವಾನಂದ ಹೆಗಡೆ ಕಡತೋಕಾ ಇವರನ್ನು ಸಾಲ್ಕೋಡ್ ವ್ಯವಸಾಯ ಸಹಕಾರಿ ಸಂಘದ ನಿರ್ದೆಶಕರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.ಸಂಘದ ಅಧ್ಯಕ್ಷ ದಯಾನಂದ ಹೆಗಡೆ ಮಾತನಾಡಿ ಕಳೆದ 2 ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪರಿಣಾಮ ಈ ಬಾರಿ ತಾಲೂಕಿನ ಹೆಚ್ಚಿನ … [Read more...] about ಕೆಡಿಸಿಸಿ ನಿರ್ದೇಶಕರಾಗಿ ಆಯ್ಕೆಯಾದ ಶಿವಾನಂದ ಹೆಗಡೆ ಕಡತೋಕಾ ಸನ್ಮಾನ
Shivananda Hegde Kadatoka
ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ
ಹೊನ್ನಾವರ - ಟಿ.ಏ.ಪಿ.ಸಿ.ಎಮ್.ಎಸ್ನ ಮುಂದಿನ ಐದು ವರ್ಷಗಳ ಆಡಳಿತಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಸೊಸೈಟಿ ಕೋಟಾದ ಐದು ಸ್ಥಾನಗಳು ಹಾಗೂ ಸಾಮಾನ್ಯ, ಹಿಂದುಳಿದ ಮತ್ತು ಮಹಿಳಾ ಮೀಸಲು ಕ್ಷೇತ್ರದ ಐದೂ ಸ್ಥಾನ ಸೇರಿದಂತೆ ಚುನಾವಣೆ ನಡೆದ 10 ನಿರ್ದೇಶಕ ಸ್ಥಾನಗಳು ಶಿವಾನಂದ ಹೆಗಡೆ ಕಡತೋಕಾ ತಂಡದ ಪಾಲಾಗಿದೆ.ಬಹುತೇಕ ಎರಡೂ ತಂಡದಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕಾರಣ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ … [Read more...] about ಹೊನ್ನಾವರ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಗೆಲುವಿನ ನಗು ಬೀರಿದ ಶಿವಾನಂದ ಹೆಗಡೆ ನೇತೃತ್ವದ ತಂಡ